ಶೃಂಗೇರಿ: ಹರಿಹರಪುರದ ಪ್ರಬೋಧಿನಿ ಗುರುಕುಲದ 44ನೇ ವೇದಶಿಕ್ಷಾವರ್ಗದ ಸಮಾರೋಪ ಸಮಾರಂಭದಲ್ಲಿ ಹರಿಹರಪುರ ಶ್ರೀಮಠದ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನವಿತ್ತರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಪ್ರಚಾರ ಪ್ರಮುಖ ರಾಜೇಶ್ ಪದ್ಮಾರ್ ಮುಖ್ಯಭಾಷಣ ಮಾಡಿದರು. ಪ್ರಬೋಧಿನಿ ಗುರುಕುಲದ ಉಮೇಶ್ ರಾವ್, ಹೆಚ್.ಬಿ. ರಾಜಗೋಪಾಲ್, ಉದ್ಯಮಿ ಕೆ.ಎ. ಸಂಪತ್ ಕುಮಾರ್ ಭಾಗವಹಿಸಿದ್ದರು. 15 ದಿನಗಳ ವಸತಿಸಹಿತ, ಉಚಿತ, ವಿಶೇಷ ವೇದಶಿಕ್ಷಾವರ್ಗದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published.

This site uses Akismet to reduce spam. Learn how your comment data is processed.