Blog

Mangaluru Vibhag Level Kabaddi Competition recently held at Bantwal on January 31, 2016. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಮಟ್ಟದಕಬಡ್ಡಿ ಸ್ಪರ್ಧೆ 31.01.2016...
ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ  ಫೆಬ್ರವರಿ 14, 2016  ರಂದು ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ “ವಿಜಯಧ್ವನಿ” ಘೋಷ್ ಪಥ ಸಂಚಲನ ಹಾಗೂ ಸಾರ್ವಜನಿಕ ಸಮಾರಂಭ ನಡೆಯಲಿದೆ. ಇದರಲ್ಲಿ   ಕಾಸರಗೋಡು ಸರಕಾರೀ ಜಿಲ್ಲೆಯ  ಘೋಷ್ ವಾದಕರು ಭಾಗವಹಿಸಲಿದ್ದಾರೆ. ಈ  ಘೋಷ್ ಸಚಲನಕ್ಕೆಸಂಘದ ಕಾಂಞಂಗಾಡ್ ಜಿಲ್ಲೆಯ ಹೊಸದುರ್ಗ, ನೀಲೇಶ್ವರ,ಪನತ್ತಾಡಿ ಹಾಗೂ ಉದುಮ ತಾಲೂಕು ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲೆಯ ಮಂಜೇಶ್ವರ ಬದಿಯಡ್ಕ, ಕಾಸರಗೋಡು ನಗರ ಹಾಗೂ ಕಾಸರಗೋಡು ಗ್ರಾಮಾಂತರ ತಾಲೂಕುಗಳ ಒಟ್ಟು 33 ಘೋಷ್ ಕೇಂದ್ರಗಳ 2000 ದಷ್ಟು ಘೋಷ್ ವಾದಕರು ಭಾಗವಹಿಸಲಿದ್ದಾರೆ....