ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ
State Level Essay Competition
ವಿಷಯ: ಅಮೃತಕಾಲದಲ್ಲಿ ಭಾರತ: ಯುವಜನತೆಯ ಪಾತ್ರ
Topic: Bharat in Amritkal – Role of Youth

ನಿಯಮಗಳು
• ಪ್ರಬಂಧ ಸ್ಪರ್ಧೆಯು ಕರ್ನಾಟಕ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವುದರಿಂದ ಕರ್ನಾಟಕದ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
• ಕಾಲೇಜು ವಿದ್ಯಾರ್ಥಿಗಳಿಗೆ (ಪದವಿ ಯಾ ತತ್ಸಮಾನ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ)
• ಬಹುಮಾನಗಳು (ಪ್ರತಿ ವಿಭಾಗಗಳಲ್ಲಿ)
ಪ್ರಥಮ: ರೂ 10,000 ಮತ್ತು ಪ್ರಮಾಣ ಪತ್ರ
ದ್ವಿತೀಯ: ರೂ 7,500 ಮತ್ತು ಪ್ರಮಾಣ ಪತ್ರ
ತೃತೀಯ: ರೂ 5,000 ಮತ್ತು ಪ್ರಮಾಣ ಪತ್ರ
ಮತ್ತು ತಲಾ ರೂ 1,000 ದಂತೆ 10 ಸಮಾಧಾನಕರ ಬಹುಮಾನಗಳು
• ಮೇಲೆ ತಿಳಿಸಿದ ವಿಷಯದ ಕುರಿತು, ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ 2500 ಪದಗಳ ಮಿತಿಯಲ್ಲಿ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಬರೆದು ಈ ಕೆಳಗಿನ ವಿಳಾಸಕ್ಕೆ ಆಗಸ್ಟ್ 25, 2023ರ ಒಳಗಾಗಿ ಕಳುಹಿಸಿ ಕೊಡಬೇಕಾಗಿ ವಿನಂತಿ. ಸ್ವವಿಳಾಸದ ವಿವರದೊಂದಿಗೆ ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್‌ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಜತೆಗಿರಿಸಬೇಕು.

• ವಿಳಾಸ: ‘ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ, Disha Bharat,
106, 2nd Floor, Vikrama Building, 5th main,
Chamarajapete, Bengaluru 560018

ಮಾಹಿತಿಗಾಗಿ: 9483150527, 9945201546

Leave a Reply

Your email address will not be published.

This site uses Akismet to reduce spam. Learn how your comment data is processed.