ನವದೆಹಲಿ: ಪ್ರೊ. ಎಂ.ಕೆ ಶ್ರೀಧರ್ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಪ್ರೊ. ಎಂ.ಕೆ. ಶ್ರೀಧರ್ ಅವರು ರಾಷ್ಟ್ರದ ಶೈಕ್ಷಣಿಕ ನೀತಿಗಳಿಗೆ ಪ್ರಮುಖ ಕೊಡುಗೆಗಳನ್ನು ನೀಡಿದ ಶಿಕ್ಷಕ, ಸಂಶೋಧಕ ಮತ್ತು ಶಿಕ್ಷಣ ನೀತಿ ತಜ್ಞ. ಈ ಮೊದಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published.

This site uses Akismet to reduce spam. Learn how your comment data is processed.