ಪ್ರೊ.ಪಿ.ವಿ.ಕೃಷ್ಣಭಟ್ಟರ ಕುರಿತಾದ `ಪಥದರ್ಶಿ’ ಪುಸ್ತಕ ಲೋಕಾರ್ಪಣೆ ಸಮಾರಂಭ ಆಗಸ್ಟ್ 5ರಂದು ಬೆಂಗಳೂರಿನ ಗಾಂಧಿನಗರದ ಅರಮನೆ ರಸ್ತೆಯಲ್ಲಿರುವ ಭಾರತೀಯ ಸ್ಕೌಟ್ಸ್ ಮತ್ತ ಗೈಡ್ಸ್ ನ ಕರ್ನಾಟಕ ರಾಜ್ಯ ಮುಖ್ಯ ಕಚೇರಿಯಲ್ಲಿ ನಡೆಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಿರಿಯ ಪತ್ರಕರ್ತ ಹಾಗೂ ಲೇಖಕ ದು.ಗು.ಲಕ್ಷ್ಮಣ, ಕೇಂದ್ರ ಸಚಿವ ವಿ ಮುರಳೀಧರ, ಹಿರಿಯ ರಾಜಕಾರಿಣಿ ಪಿ.ಜಿ.ಆರ್. ಸಿಂಧಿಯಾ, ಅದಮ್ಯಚೇತನದ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರೊ.ಪಿ.ವಿ‌‌.ಕೃಷ್ಣಭಟ್ಟರ ಕುರಿತಾದ ‘ಪಥದರ್ಶಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತು.

https://www.facebook.com/VSKKarnatakaMedia/videos/1315371802409100/

Leave a Reply

Your email address will not be published.

This site uses Akismet to reduce spam. Learn how your comment data is processed.