ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭಾ ಮಾರ್ಚ್ 15, 16 ಮತ್ತು 17ರಂದು ಮಹಾರಾಷ್ಟ್ರದ ನಾಗಪುರದ ರೇಶಿಂಭಾಗ್ ನಲ್ಲಿರುವ ಸ್ಮೃತಿ ಭವನದಲ್ಲಿ ನಡೆಯಲಿದೆ.

ಈ ನಿಮಿತ್ತ ಅಖಿಲ ಭಾರತೀಯ ಪ್ರತಿನಿಧಿ ಸಭಾದ ಕುರಿತು ಮಾರ್ಚ್ 13 ರಂದು ಮಧ್ಯಾಹ್ನ 12:45ಕ್ಕೆ ನಡೆಯಲಿರುವ ಪೂರ್ವಭಾವಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಮಾತನಾಡಲಿದ್ದಾರೆ.

ಪತ್ರಿಕಾಗೋಷ್ಠಿಯ ನೇರಪ್ರಸಾರ Rashtriya Swayamsevak Sangh ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.